ಬೆಂಗಳೂರು: ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏಪ್ರಿಲ್ 13, ಗುರುವಾರ ಸಂಜೆ 7-00ಕ್ಕೆ ಕು|| ಹಿಮಜಾ ರವರಿಂದ "ದಾಸವಾಣಿ" ಗಾಯನ ಕಾರ್ಯಕ್ರಮ ಏರ್ಪಡಿಸಿದೆ.
ವಾದ್ಯ ಸಹಕಾರ : ಶ್ರೀ ಶ್ರೀನಿಧಿ (ಕೀ-ಬೋರ್ಡ್), ಶ್ರೀ ಶ್ರೀನಿವಾಸ ಕಾಖಂಡಕಿ (ತಬಲಾ).
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 1ನೇ ಮುಖ್ಯರಸ್ತೆ, ಪವಮಾನಪುರ,
ಬನಶಂಕರಿ 6ನೇ ಹಂತ, ಬೆಂಗಳೂರು-560062

0 Comments