ಮಾಜಿ ಸಚಿವ ಟಿ.ಬಿ.ಜಯಚಂದ್ರರವರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಸದಾಶಿವನಗರದ ನಿವಾಸದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಬಿ ಫಾರಂ ಪಡೆದರು.
ಈ ಸಂದರ್ಭದಲ್ಲಿ ಡಿ ಕೆ ಶಿವಕುಮಾರ್ ರವರು ಮಾಜಿ ಸಚಿವರಿಗೆ ಶುಭ ಕೋರಿದರು

0 Comments